ಸುದ್ದಿ

ಕೇವಲ ಎರಡು ಸಾವಿರಕ್ಕಾಗಿ 50 ಮೊಟ್ಟೆ ತಿನ್ನಲು ಸ್ನೇಹಿತರೊಡನೆ ಪಂದ್ಯ ; 41 ಮೊಟ್ಟೆ ತಿಂದ ಬಳಿಕ ವ್ಯಕ್ತಿಗೆ ಏನಾಯ್ತು ಗೊತ್ತಾ ?ತಿಳಿದರೆ ಶಾಕ್….

268

ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್‌ಪುರದ ಬಿಬಿಗಂಜ್ ಮಾರ್ಕೆಟ್‌ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ.

ಸುಭಾಷ್  ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ 2 ಸಾವಿರ ರೂ.ಹಣಕ್ಕಾಗಿ 50 ಮೊಟ್ಟೆ ತಿನ್ನುವ ಚಾಲೆಂಜ್  ಸ್ವೀಕರಿಸುತ್ತಾನೆ.


ಚಾಲೆಂಜ್  ಸ್ವೀಕರಿಸಿ ಸುಭಾಷ್ ಮೊಟ್ಟೆ ತಿನ್ನಲುಶುರು ಮಾಡುತ್ತಾನೆ. ಮೊದಲು 41 ಮೊಟ್ಟೆ ತಿಂದ ಸುಭಾಷ್ ನಂತರ 42ನೇ ಮೊಟ್ಟೆ ತಿನ್ನಲು ಮುಂದಾದಾಗ ಪ್ರಜ್ಞೆ ತಪ್ಪಿ ಬೀಳುತ್ತಾನೆ .ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಸ್ಥಳೀಯರು ಮೊದಲು ಸುಭಾಷ್‌ನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.

ಬಳಿಕ ಅಲ್ಲಿನ ವೈದ್ಯರು ಆತನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯಲ್ಲಿ ಸುಭಾಷ್ ಮೃತಪಟ್ಟಿದ್ದಾನೆ. ಸುಭಾಸ್ ಅತಿಯಾಗಿ ಮೊಟ್ಟೆ ಸೇವಿಸಿದ್ದಕ್ಕೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸುಭಾಷ್ ಕುಟುಂಬದವರು ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ರೆಸಿಪಿ

    ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

    ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ –…

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…