ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ.

ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ 2 ಸಾವಿರ ರೂ.ಹಣಕ್ಕಾಗಿ 50 ಮೊಟ್ಟೆ ತಿನ್ನುವ ಚಾಲೆಂಜ್ ಸ್ವೀಕರಿಸುತ್ತಾನೆ.

ಚಾಲೆಂಜ್ ಸ್ವೀಕರಿಸಿ ಸುಭಾಷ್ ಮೊಟ್ಟೆ ತಿನ್ನಲುಶುರು ಮಾಡುತ್ತಾನೆ. ಮೊದಲು 41 ಮೊಟ್ಟೆ ತಿಂದ ಸುಭಾಷ್ ನಂತರ 42ನೇ ಮೊಟ್ಟೆ ತಿನ್ನಲು ಮುಂದಾದಾಗ ಪ್ರಜ್ಞೆ ತಪ್ಪಿ ಬೀಳುತ್ತಾನೆ .ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಸ್ಥಳೀಯರು ಮೊದಲು ಸುಭಾಷ್ನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.

ಬಳಿಕ ಅಲ್ಲಿನ ವೈದ್ಯರು ಆತನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯಲ್ಲಿ ಸುಭಾಷ್ ಮೃತಪಟ್ಟಿದ್ದಾನೆ. ಸುಭಾಸ್ ಅತಿಯಾಗಿ ಮೊಟ್ಟೆ ಸೇವಿಸಿದ್ದಕ್ಕೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸುಭಾಷ್ ಕುಟುಂಬದವರು ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…