ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ.

ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ 2 ಸಾವಿರ ರೂ.ಹಣಕ್ಕಾಗಿ 50 ಮೊಟ್ಟೆ ತಿನ್ನುವ ಚಾಲೆಂಜ್ ಸ್ವೀಕರಿಸುತ್ತಾನೆ.

ಚಾಲೆಂಜ್ ಸ್ವೀಕರಿಸಿ ಸುಭಾಷ್ ಮೊಟ್ಟೆ ತಿನ್ನಲುಶುರು ಮಾಡುತ್ತಾನೆ. ಮೊದಲು 41 ಮೊಟ್ಟೆ ತಿಂದ ಸುಭಾಷ್ ನಂತರ 42ನೇ ಮೊಟ್ಟೆ ತಿನ್ನಲು ಮುಂದಾದಾಗ ಪ್ರಜ್ಞೆ ತಪ್ಪಿ ಬೀಳುತ್ತಾನೆ .ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಸ್ಥಳೀಯರು ಮೊದಲು ಸುಭಾಷ್ನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.

ಬಳಿಕ ಅಲ್ಲಿನ ವೈದ್ಯರು ಆತನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯಲ್ಲಿ ಸುಭಾಷ್ ಮೃತಪಟ್ಟಿದ್ದಾನೆ. ಸುಭಾಸ್ ಅತಿಯಾಗಿ ಮೊಟ್ಟೆ ಸೇವಿಸಿದ್ದಕ್ಕೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸುಭಾಷ್ ಕುಟುಂಬದವರು ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…