ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ.
ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ.
ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18 ವರ್ಷದ ಹುಡುಗನೊಬ್ಬ 6 ರೂಬಿಕ್ ಕ್ಯೂಬ್ ಸಮಸ್ಯೆಗಳನ್ನು ಬರೀ ಎರಡು ನಿಮಿಷಗಳಲ್ಲಿ ಬಗೆಹರಿಸಿ ಗಿನ್ನಿಸ್ ದಾಖಲೆ ಬರೆದಿದ್ದ.
ಪ್ರಭು ಈ ಸಾಧನೆಯನ್ನು ಕಳೆದ ಡಿಸೆಂಬರ್ ನಲ್ಲಿ ಮಾಡಿದ್ದ. ಆದ್ರೆ ಗಿನ್ನಿಸ್ ಸಂಸ್ಥೆ 2019ರ ಮಾಚ್೯ನಲ್ಲಿ ಇದಕ್ಕೆ ಅಂಗೀಕಾರದ ಮುದ್ರೆ ಒತ್ತಿದೆ. ಗಿನ್ನಿಸ್ ಸಂಸ್ಥೆ ಕೇವಲ ನಾಲ್ಕು ಟಾರ್ಗೆಟ್ ನೀಡ್ತು. ನಾನು 9 ಬಗೆಹರಿಸಿದೆ ಅಂತಾರೆ ಪ್ರಭು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….