ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲವೊಂದಿತ್ತು…ನಾವು 1 ಜಿ.ಬಿ. ಡೇಟಾವನ್ನು ತಿಂಗಳಾನು ಗಟ್ಟಲೆ ಎಲ್ಲಿ ಮುಗಿದು ಹೋಗುತ್ತೋ ಅಂತ ಬಳಸ್ತಾ ಇದ್ವಿ. ಅದಕ್ಕೆ ಅಷ್ಟೇ ಹಣವನ್ನು ಕೊಡಬೇಕಾಗಿತ್ತು ಕೂಡ. ಆದ್ರೆ ಜಿಯೋ ಬಂದಮೇಲೆ ಎಲ್ಲಾ ಚೇಂಜ್ ಆಗಿದೆ.ಎಲ್ಲಾ ನೆಟ್ವರ್ಕ್ ಕಂಪನಿಗಳು ಜನಗಳ ಹತ್ತಿರ ಹಣವನ್ನು ಲೂಟಿ ಮಾಡುತ್ತಿದ್ದವು.ಆದ್ರೆ ಜಿಯೋ ಬಂದ ಮೇಲೆ ಅದಕ್ಕೆಲ್ಲಾ ಬ್ರೇಕ್ ಬಿದ್ದಿದೆ.ಇದಕ್ಕಾಗಿಯೇ ನಾವು ಜಿಯೋಗೆ ಕೋಟಿ ಕೋಟಿ ನಮಸ್ಕಾರ ಹೇಳಲೇಬೇಕು.
ಹೌದು,ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ ದಿನಕ್ಕೆ 1.5 ಜಿ.ಬಿ. ಡೇಟಾವನ್ನು 28 ದಿನಗಳ ಕಾಲ ನೀಡಲಿದೆ.
ಈಗಾಗಲೇ 399 ರೂ. ಪ್ರೈಮ್ ಯೋಜನೆಯಲ್ಲಿ ಪ್ರತಿ ದಿನ 1 ಜಿ.ಬಿ. ಡೇಟಾವನ್ನು ಜಿಯೋ ತನ್ನ ಗ್ರಾಹಕರಿಗೆ ನೀಡುತ್ತಿದೆ.ಆದ್ರೆ ಗ್ರಾಹಕರಿಗೆ ಆಫರ್ ಕೊಡುವಲ್ಲಿ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಸ್ಪರ್ಧೆ ಹೆಚ್ಚಾಗಿದ್ದು, ತನ್ನ ಗ್ರಾಹಕರನ್ನು ಉಳಿಸಿಕೊಳ್ಳಲು ಜಿಯೋ ದಿನಕ್ಕೆ 1.5 ಜಿ.ಬಿ. ಡೇಟಾ ನೀಡಲು ಮುಂದಾಗಿದೆ.
ಗಣರಾಜ್ಯೋತ್ಸವ ಪ್ರಯುಕ್ತ ಪ್ರಸ್ತುತ ಟ್ಯಾರಿಫ್ ಗಳ ಮೇಲೆ 50 ರೂ. ತಗ್ಗಿಸಿದ್ದು,ಈಗಿರುವ , ಯೋಜನೆಗಳ ಮೇಲೆ ಶೇ. 50 ರಷ್ಟು ಡೇಟಾ ಹೆಚ್ಚುವರಿಯಾಗಿ ನೀಡಲಾಗುವುದು ಎಂದು ರಿಲಿಯನ್ಸ್ ಜಿಯೋ ತಿಳಿಸಿದೆ.
98 ರೂ. ಯೋಜನೆಯಲ್ಲಿ ದಿನ 1 ಜಿ.ಬಿ. ದೊಂದಿಗೆ ಫ್ರೀ ವಾಯ್ಸ್ ಕಾಲ್ ಮತ್ತು ಮೆಸೇಜ್ ಸೌಲಭ್ಯ ಇರುತ್ತದೆ. ಹೊಸ ಗ್ರಾಹಕರನ್ನು ಸೆಳೆಯಲು ಶೇ. 50 ರಷ್ಟು ಹೆಚ್ಚುವರಿ ಡೇಟಾ ನೀಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…