ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಕೈಗಾರಿಕಾ ಅಭಿವೃಧ್ದಿಗೆ ಜಮೀನು ವಶಪಡಿಸಿಕೊಳ್ಳುವಾಗ ಸಾಮಾಜಿಕ ಅವಶ್ಯಕತೆಗಳಿಗೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡದಿದ್ದರೆ ಸಾಮಾನ್ಯ ಜನತೆ ಮೇಲೆ ಯಾವ ರೀತಿ ಆಗುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಲ್ಲಹಳ್ಳಿ ಇದೀಗ ಇಂತಹ ಸಮಸ್ಯೆಗೆ ಸಿಲುಕಿ ನರಳುತ್ತಿದಾರೆ.
ಈ ಭಾಗದಲ್ಲಿ ಕಾರ್ಖಾನೆಗಳು ಪ್ರಾರಂಭವಾದಗಿನಿಂದಲು ಗ್ರಾಮಸ್ಥರು ಹಾಗೂ ಕಾರ್ಖಾನೆಗಳ ಆಡಳಿತ ವರ್ಗದ ನಡುವೆ ಗಲಾಟೆಗಳು ನಡೆಯುತ್ತಲೇ ಇರುತ್ತದೆ. ತಮ್ಮ ಊರಿಗೆ ಕಂಪನಿ ಬರುವುದರಿಂದ ಅನುಕೂಲವಾಗುತ್ತದೆ ಎಂದು ಕಾದಿದ್ದ ಜನತೆ ಈಗ ನಿರಾಸೆಯಿಂದಿದ್ದಾರೆ.
ಅಂತಹ ಹಳ್ಳಿಗಳಲ್ಲಿ ಕಲ್ಲಹಳ್ಳಿಯೂ ಒಂದಾಗಿದ್ದು, ಕೇವಲ 250 ಕುಟುಂಬವಿರುವ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನರೇ ಹೆಚ್ಚು. ಈ ಹಳ್ಳಿ ಇಂದು ಹಲವಾರು ಸಮಸ್ಯೆಗಳಿಂದ ನರಳುತ್ತಿದೆ. ಇದ್ದ ಭೂಮಿಯನ್ನು ಕೆಐಎಡಿಬಿ ವಶಕ್ಕೆ ತೆಗೆದುಕೊಂಡ ಪರಿಣಾಮ ಸ್ಮಶಾನ ಜಾಗಕ್ಕೂ ಪರದಾಡುವಂತಾಗಿದೆ. ಇರುವ 20 ಗುಂಟೆ ಜಾಗದಲ್ಲೇ ಶವಸಂಸ್ಕಾರ ಮಾಡಲಾಗುತ್ತಿದೆಯಾದರೂ, ಮಳೆಗಾಲದಲ್ಲಿ ಸ್ಮಶಾನಕ್ಕೆ ಹೋಗಲು ಸಮಸ್ಯೆಯಾಗುತ್ತಿದೆ.
ಈಗ ಇರುವ ಜಾಗ ಕಪಿಲಾ ನದಿ ದಡದಲ್ಲಿದ್ದು ಕೇವಲ 20 ಗುಂಟೆಯಷ್ಟಿದೆ. ಗ್ರಾಮದ ಎಲ್ಲ ಜನಾಂಗದವರು ಇಲ್ಲಿಯೇ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಇದೆ. ಆದರೆ ನದಿ ನೀರು ಹೆಚ್ಚಾದಾಗ ಶವ ಸಂಸ್ಕಾರಕ್ಕೆ ತಡೆಯಾಗುತ್ತದೆ. ಆದ್ದರಿಂದ ನಾವು ನೀಡಿರುವ ಭೂಮಿಯಲ್ಲಿ ಸರಕಾರಿ ಖರಾಬ್ ಜಾಗವನ್ನು ಗ್ರಾಮಕ್ಕೆ ಬಿಟ್ಟುಕೊಡುವಂತೆ ಈವರೆಗೆ ಮಾಡಿದ್ದ ಮನವಿಗೆ ಯಾರೂ ಕೂಡ ಸ್ಪಂಧಿಸಿಲ್ಲ.
ಇದರ ನಡುವೆ ಈ ಭಾಗದಲ್ಲಿರುವ ಸುಮಾರು 50ಕ್ಕೂ ಹೆಚ್ಚು ವಿವಿಧ ಕಾರ್ಖಾನೆಗಳು ಸುತ್ತಲಿನ ಪರಿಸರವನ್ನು ಸಂಪೂರ್ಣ ಹಾಳುಮಾಡಿದೆ. ಕೆಲವರು ಕಾರ್ಖಾನೆಗಳನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೇಗಿಲು ಬಿಟ್ಟು ಯಂತ್ರಗಳ ಹಿಂದೆ ಸಾಗಿದ್ದಾರೆ. ಇನ್ನೂ ಕೆಲವರು ಅಂಗೈಯಗಲದ ಜಾಗದಲ್ಲೇ ಜೀವನ ನಡೆಸುತ್ತಿದ್ದಾರೆ.
ಕಾರ್ಖಾನೆಗಳಿಂದ ನಿತ್ಯ ರಾಸಾಯನಿಕ ಮಿಶ್ರಿತ ನೀರು ಸಣ್ಣ ಕಾಲುವೆಯಲ್ಲಿ ಬಿಡುವುದರಿಂದ ಜಾನುವಾರು ಗಳು ಕುಡಿದು ಸಾವನ್ನಪ್ಪಿವೆ. ಆದರೆ, ಈವರೆಗೆ ಇದಕ್ಕೆ ಪರಿಹಾರವೇ ದೊರೆತಿಲ್ಲ ಎಂಬುದು ಗ್ರಾಮಸ್ಥರ ಅಳಲು.ಹೀಗೆ ಖಾರ್ಕನೆಗಳು ಹಲ್ಲಿಗಲ್ಲನ್ನು ನಾಶ ಮಾಡುತ್ತಿದ್ದರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…