ಮನರಂಜನೆ

ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

548

ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ  ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ  ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಗ್ರಾಂಡ್ ಪಿನಾಲೆ ವೇದಿಕೆಯಲ್ಲೇ ಕಾಮಾನ್ ಮ್ಯಾನ್’ಗೂ ಸೆಲೆಬ್ರೆಟಿಗೂ ನಡುವೆ ಇರುವ ಸಾಮ್ಯತೆ ಬಗ್ಗೆ ವಾಗ್ವಾದ…

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.

ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ಚಂದನ್ ಶೆಟ್ಟಿ ಗೆಲ್ಲಬಾರದಿತ್ತು..!ಯಾಕೆ ಗೊತ್ತಾ..?

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್  ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಸೇಲ್ಸ್ ಮ್ಯಾನ್ ದಿವಾಕರ್ ಗೆಲ್ಲಲೇ ಬೇಕಿತ್ತು ಯಾಕೆ ಗೊತ್ತಾ..?

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಕೇವಲ ಒಂದು ಲಕ್ಷ…ಯಾಕೆ?

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…