ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಮಂಗಕ್ಕೆ ಎಸಿ ಕೊಠಡಿ ನಿರ್ಮಿಸಿ ಮಗನಂತೆ ನೋಡಿಕೊಳ್ಳುತ್ತಿರುವುದಕ್ಕೆ ಹಲವರು ನಮ್ಮನ್ನು ಹುಚ್ಚರೆಂದು ಕರೆಯುತ್ತಾರೆಂದು ಹೇಳುವ ದಂಪತಿಗಳು, ಇದಕ್ಕೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲವೆಂದಿದ್ದಾರೆ. ತಮ್ಮ ನಿಧನ ನಂತರವೂ ಚುನ್ಮುನ್ ಸುಖವಾಗಿರಬೇಕೆಂಬ ಕಾರಣಕ್ಕೆ ಈಗಲೇ ಅದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಟ್ಟಿದ್ದಾರೆ. ಚುನ್ಮುನ್ ಗೆ ಚೈನೀಸ್ ಆಹಾರ ಇಷ್ಟವೆಂದು ಹೇಳುವ ದಂಪತಿಗಳು ಚುನ್ಮುನ್ ಗೆ ಸಂಗಾತಿಯನ್ನೂ ಹುಡುಕಿ ಕೊಟ್ಟಿದ್ದಾರೆ.
ಟ್ರಸ್ಟ್ ಒಂದನ್ನು ಸ್ಥಾಪಿಸಿರುವ ದಂಪತಿಗಳು ತಮ್ಮ ಮರಣದ ಬಳಿಕ ಎಲ್ಲಾ ಆಸ್ತಿಯನ್ನು ಈ ಟ್ರಸ್ಟ್ ಗೆ ಹೋಗುವ ವ್ಯವಸ್ಥೆ ಮಾಡಿದ್ದಾರೆ. ಅದರಿಂದ ಬರುವ ಹಣದಲ್ಲಿ ಮಂಗಗಳನ್ನು ಸಂರಕ್ಷಣೆ ಮಾಡಬೇಕೆಂಬುದು ಈ ದಂಪತಿಗಳ ಹೆಬ್ಬಯಕೆ. ತಮ್ಮ ದತ್ತು ಪುತ್ರ ಚುನ್ಮುನ್ ನನ್ನು ಹೆತ್ತ ಕಂದನಂತೆ ಪ್ರೀತಿಸುತ್ತಿರುವ ದಂಪತಿಗಳು ತಮ್ಮ ಸಿರಿ ಸಂಪತ್ತಿಗೆಲ್ಲ ಚುನ್ಮುನ್ ಕಾರಣವೆಂದು ಬಲವಾಗಿ ನಂಬಿದ್ದಾರೆ.
ಹಿಂದೂವಾದ ಬ್ರಿಜೇಶ್, ಮುಸ್ಲಿಂ ಯುವತಿ ಶಬೀಸ್ತಾ ಅವರನ್ನು ಮದುವೆಯಾದ ಕಾರಣಕ್ಕಾಗಿ ಇಬ್ಬರ ಕುಟುಂಬದವರೂ ಅವರನ್ನು ಹಲವಾರು ವರ್ಷಗಳ ಹಿಂದೆಯೇ ದೂರ ಮಾಡಿದ್ದರು. ಈ ವೇಳೆ ಈ ಮಂಗ ಅವರ ಪಾಲಿನ ಅದೃಷ್ಟದ ಸಂಕೇತದಂತೆ ಬಂದಿತಂತೆ. ಚುನ್ಮುನ್ ಎಂದು ಇದಕ್ಕೆ ದಂಪತಿಗಳು ಹೆಸರಿಟ್ಟಿದ್ದು ಚುನ್ಮುನ್ ಬಂದ ಮೇಲೆಯೇ ತಮಗೆ ಶ್ರೀಮಂತಿಕೆ ಬಂದಿತೆಂದು ದಂಪತಿಗಳು ಹೆಮ್ಮೆಯಿಂದ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…