News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

510

ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…