News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

510

ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…