ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…