ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.