ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….