ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…