ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.
ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…