News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Cinema, ಸಿನಿಮಾ

ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

204

ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು,  ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.

ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…