ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.
ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…