ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….