News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
corona

ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

28

ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ

  • ಕೋಲಾರ:- 23,381
  • ಬಂಗಾರಪೇಟೆ:-10,662
  • ಕೆಜಿಎಫ್:- 11,231
  • ಮಾಲೂರು:- 11,743
  • ಮುಳಬಾಗಿಲು:- 11,506
  • ಶ್ರೀನಿವಾಸಪುರ:- 9,834
  • ಒಟ್ಟು:- 78,357

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

  • ವಿಸ್ಮಯ ಜಗತ್ತು

    ಗಂಡು ಮೀನಾಗಿ ಹುಟ್ಟಿ ಬಳಿಕ ಹೆಣ್ಣು ಮೀನಾಗಿ ಬದಲಾಗುವ ಈ ಮೀನಿನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…