ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…