ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…