News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸರ್ಕಾರದ ಯೋಜನೆಗಳು

ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1105

ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

ಅಲ್ಲದೆ ಒಂದು ಗ್ರಾಮ ಪಂಚಾಯತ್‌ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್‌ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.

ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್‌ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್‌ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

ಮಿಶನ್‌ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್‌ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…