ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.

ಅಲ್ಲದೆ ಒಂದು ಗ್ರಾಮ ಪಂಚಾಯತ್ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.

ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

ಮಿಶನ್ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…