ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?
ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.
ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.
ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….