ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?
ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.
ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.
ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…