News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

155

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿರುವ ವಿಧಾನ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ ಮತ್ತೊಂದು ಪ್ರಶ್ನೆಯನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ ಪ್ರಕಾಶ್ ರೈ.

 

‘ನನ್ನ ಪ್ರೀತಿಯ ಪ್ರಧಾನ ಮಂತ್ರಿಯವರೇ, ಗೆದ್ದಿದ್ದಕ್ಕೆ ಅಭಿನಂದನೆಗಳು. ಆದರೆ ಈ ಫಲಿತಾಂಶದಿಂದ ನೀವು ನಿಜವಾಗಿಯೂ ಸಂತೋಷವಾಗಿದ್ದೀರಾ? 150 ಪ್ಲಸ್ ಸೀಟು ಗೆಲ್ಲುತ್ತೀವಿ ಎಂದಿದ್ದಿರಲ್ಲವೇ. ಏನಾಯಿತು?

ಒಂದು ಕ್ಷಣ ಅವಲೋಕನ ಮಾಡಿಕೊಳ್ಳುವಿರೇ…
ಎ) ವಿಭಜಿಸುವ ರಾಜಕೀಯ ಕೆಲಸ ಮಾಡಲಿಲ್ಲ.
ಬಿ) ಪಾಕಿಸ್ತಾನ, ಧರ್ಮ, ಜಾತಿ, ಬೆದರಿಕೆಯೊಡ್ಡುವ ಸಂಘಟನೆಗಳಿಗೆ ಬೆಂಬಲ ನೀಡುವುದು, ವೈಯಕ್ತಿಕ ಜಿದ್ದು ಹೆಚ್ಚಿಸಿಕೊಳ್ಳಲು ಯತ್ನಿಸುವುದು, ಇವುಗಳೆಲ್ಲದಕ್ಕಿಂತಲೂ ದೊಡ್ಡ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ.


ಸಿ) ಇಲ್ಲಿ ಸಾಕಷ್ಟು ಗ್ರಾಮೀಣ ಸಮಸ್ಯೆಗಳಿವೆ.. ಕಡೆಗಣನೆಗೊಳಗಾದ ರೈತರು, ಬಡವರು, ಗ್ರಾಮೀಣ ಭಾರತದ ಧ್ವನಿ ಸ್ವಲ್ಪ ದೊಡ್ಡದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ರಾಜಕೀಯ

    ರಾಹುಲ್ ಗಾಂಧಿಯವರಿಗೆ ಯಾವಾಗ ಮದುವೆ ಎಂದು ಕೇಳಿದ್ದು ಯಾರು ಗೊತ್ತಾ…? ತಿಳಿಯಲು ಈ ಲೇಖನ ಓದಿ…

    ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…