News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

153

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿರುವ ವಿಧಾನ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ ಮತ್ತೊಂದು ಪ್ರಶ್ನೆಯನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ ಪ್ರಕಾಶ್ ರೈ.

 

‘ನನ್ನ ಪ್ರೀತಿಯ ಪ್ರಧಾನ ಮಂತ್ರಿಯವರೇ, ಗೆದ್ದಿದ್ದಕ್ಕೆ ಅಭಿನಂದನೆಗಳು. ಆದರೆ ಈ ಫಲಿತಾಂಶದಿಂದ ನೀವು ನಿಜವಾಗಿಯೂ ಸಂತೋಷವಾಗಿದ್ದೀರಾ? 150 ಪ್ಲಸ್ ಸೀಟು ಗೆಲ್ಲುತ್ತೀವಿ ಎಂದಿದ್ದಿರಲ್ಲವೇ. ಏನಾಯಿತು?

ಒಂದು ಕ್ಷಣ ಅವಲೋಕನ ಮಾಡಿಕೊಳ್ಳುವಿರೇ…
ಎ) ವಿಭಜಿಸುವ ರಾಜಕೀಯ ಕೆಲಸ ಮಾಡಲಿಲ್ಲ.
ಬಿ) ಪಾಕಿಸ್ತಾನ, ಧರ್ಮ, ಜಾತಿ, ಬೆದರಿಕೆಯೊಡ್ಡುವ ಸಂಘಟನೆಗಳಿಗೆ ಬೆಂಬಲ ನೀಡುವುದು, ವೈಯಕ್ತಿಕ ಜಿದ್ದು ಹೆಚ್ಚಿಸಿಕೊಳ್ಳಲು ಯತ್ನಿಸುವುದು, ಇವುಗಳೆಲ್ಲದಕ್ಕಿಂತಲೂ ದೊಡ್ಡ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ.


ಸಿ) ಇಲ್ಲಿ ಸಾಕಷ್ಟು ಗ್ರಾಮೀಣ ಸಮಸ್ಯೆಗಳಿವೆ.. ಕಡೆಗಣನೆಗೊಳಗಾದ ರೈತರು, ಬಡವರು, ಗ್ರಾಮೀಣ ಭಾರತದ ಧ್ವನಿ ಸ್ವಲ್ಪ ದೊಡ್ಡದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…