ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿರುವ ವಿಧಾನ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ ಮತ್ತೊಂದು ಪ್ರಶ್ನೆಯನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ ಪ್ರಕಾಶ್ ರೈ.

‘ನನ್ನ ಪ್ರೀತಿಯ ಪ್ರಧಾನ ಮಂತ್ರಿಯವರೇ, ಗೆದ್ದಿದ್ದಕ್ಕೆ ಅಭಿನಂದನೆಗಳು. ಆದರೆ ಈ ಫಲಿತಾಂಶದಿಂದ ನೀವು ನಿಜವಾಗಿಯೂ ಸಂತೋಷವಾಗಿದ್ದೀರಾ? 150 ಪ್ಲಸ್ ಸೀಟು ಗೆಲ್ಲುತ್ತೀವಿ ಎಂದಿದ್ದಿರಲ್ಲವೇ. ಏನಾಯಿತು?

ಒಂದು ಕ್ಷಣ ಅವಲೋಕನ ಮಾಡಿಕೊಳ್ಳುವಿರೇ…
ಎ) ವಿಭಜಿಸುವ ರಾಜಕೀಯ ಕೆಲಸ ಮಾಡಲಿಲ್ಲ.
ಬಿ) ಪಾಕಿಸ್ತಾನ, ಧರ್ಮ, ಜಾತಿ, ಬೆದರಿಕೆಯೊಡ್ಡುವ ಸಂಘಟನೆಗಳಿಗೆ ಬೆಂಬಲ ನೀಡುವುದು, ವೈಯಕ್ತಿಕ ಜಿದ್ದು ಹೆಚ್ಚಿಸಿಕೊಳ್ಳಲು ಯತ್ನಿಸುವುದು, ಇವುಗಳೆಲ್ಲದಕ್ಕಿಂತಲೂ ದೊಡ್ಡ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ.

ಸಿ) ಇಲ್ಲಿ ಸಾಕಷ್ಟು ಗ್ರಾಮೀಣ ಸಮಸ್ಯೆಗಳಿವೆ.. ಕಡೆಗಣನೆಗೊಳಗಾದ ರೈತರು, ಬಡವರು, ಗ್ರಾಮೀಣ ಭಾರತದ ಧ್ವನಿ ಸ್ವಲ್ಪ ದೊಡ್ಡದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…