News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

153

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿರುವ ವಿಧಾನ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ ಮತ್ತೊಂದು ಪ್ರಶ್ನೆಯನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ ಪ್ರಕಾಶ್ ರೈ.

 

‘ನನ್ನ ಪ್ರೀತಿಯ ಪ್ರಧಾನ ಮಂತ್ರಿಯವರೇ, ಗೆದ್ದಿದ್ದಕ್ಕೆ ಅಭಿನಂದನೆಗಳು. ಆದರೆ ಈ ಫಲಿತಾಂಶದಿಂದ ನೀವು ನಿಜವಾಗಿಯೂ ಸಂತೋಷವಾಗಿದ್ದೀರಾ? 150 ಪ್ಲಸ್ ಸೀಟು ಗೆಲ್ಲುತ್ತೀವಿ ಎಂದಿದ್ದಿರಲ್ಲವೇ. ಏನಾಯಿತು?

ಒಂದು ಕ್ಷಣ ಅವಲೋಕನ ಮಾಡಿಕೊಳ್ಳುವಿರೇ…
ಎ) ವಿಭಜಿಸುವ ರಾಜಕೀಯ ಕೆಲಸ ಮಾಡಲಿಲ್ಲ.
ಬಿ) ಪಾಕಿಸ್ತಾನ, ಧರ್ಮ, ಜಾತಿ, ಬೆದರಿಕೆಯೊಡ್ಡುವ ಸಂಘಟನೆಗಳಿಗೆ ಬೆಂಬಲ ನೀಡುವುದು, ವೈಯಕ್ತಿಕ ಜಿದ್ದು ಹೆಚ್ಚಿಸಿಕೊಳ್ಳಲು ಯತ್ನಿಸುವುದು, ಇವುಗಳೆಲ್ಲದಕ್ಕಿಂತಲೂ ದೊಡ್ಡ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ.


ಸಿ) ಇಲ್ಲಿ ಸಾಕಷ್ಟು ಗ್ರಾಮೀಣ ಸಮಸ್ಯೆಗಳಿವೆ.. ಕಡೆಗಣನೆಗೊಳಗಾದ ರೈತರು, ಬಡವರು, ಗ್ರಾಮೀಣ ಭಾರತದ ಧ್ವನಿ ಸ್ವಲ್ಪ ದೊಡ್ಡದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…