ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್ಸೆಟ್ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…