ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್ಸೆಟ್ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…