ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್ಸೆಟ್ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.