ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್ಸೆಟ್ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.