ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ.
ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ.
ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು ರಾತ್ರಿ ಬರುತ್ತೀಯಾ. ಆದರೆ ಈ ವಿಚಾರ ನಮ್ಮಿಬ್ಬರ ನಡುವೆಯೇ ಇರಲಿದೆ. ಕೇವಲ ಒಂದು ಗಂಟೆಗೆ ಎರಡು ಲಕ್ಷ ಕೊಡುವೆ” ಎಂದು ನಟಿ ಗಾಯತ್ರಿ ಅರುಣ್ ಗೆ ಸಂದೇಶ ಕಳುಹಿಸಿದ್ದನು.
ರೋಹನ್ ಕುರಿಯಾಕೋಸ್ ಸಂದೇಶಕ್ಕೆ ಪ್ರತಿಕ್ರಿಯಿಸಿದ ನಟಿ, “ಮಿಸ್ಟರ್ ರೋಹನ್ ಕುರಿಯಾಕೋಸ್… ನಿನ್ನ ತಾಯಿ ಹಾಗೂ ಸಹೋದರಿಯ ಸುರಕ್ಷತೆ ಬಗ್ಗೆ ಪ್ರಾರ್ಥಿಸಿಕೊಳ್ಳಲು ಖಂಡಿತವಾಗಿ ನಾನು ನೆನಪಿಸಿಕೊಳ್ಳುವೆ” ಎಂದು ತಿರುಗೇಟು ಕೊಟ್ಟಿದ್ದಾರೆ.ನಟಿ ಗಾಯತ್ರಿ ಅರುಣ್ ಮಲಯಾಳಂ ನ ‘ಪರಸ್ಪರಂ’ ಧಾರಾವಾಹಿಯಲ್ಲಿ ಅಭಿನಯಿಸಿದ್ದು, ಜನಪ್ರಿಯತೆ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….