ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

ಮಹಿಳೆಯರು ಈ ಲುಕ್ ಅನ್ನು ಇಷ್ಟಪಡುತ್ತಾರೆ ಎಂದೇ ಪುರುಷರು ಈ ಲುಕ್ ಅನ್ನು ಬಯಸುವುದು.ಆದರೆ ಸಾಮಾನ್ಯವಾಗಿ ಒಂದು ನೀತಿ ಇದೆ ಮಹಿಳೆಯರಿಗೆ ಗಡ್ಡವನ್ನು ಕಂಡರೆ ಆಗುವುದಿಲ್ಲ. ಅದರಲ್ಲೂ ಹೆಂಡತಿಯರು ಗಂಡನ ಕೆನ್ನೆಯ ಮೇಲೆ ಸ್ವಲ್ಪ ಕೂಳೆ ಬಂದರೂ ಚುಂಬಿಸುವಾಗ ಮತ್ತು ಮುದ್ದಾಡುವಾಗ ಕಿರಿಕಿರಿಗೆ ಒಳಗಾಗಿ ಗಂಡನಿಗೆ ಒಂದು ಏಟು ಸಹ ಬಿಟ್ಟು ಶೇವ್ ಮಾಡಿ ಎಂದು ಹೇಳುತ್ತಾರೆ. ಆದರೆ ಕೆಲವು ಮಹಿಳೆಯರು ಈಗ ಇರುವ ಟ್ರೆಂಡ್ ಅನ್ನು ತನ್ನ ಸಂಗಾತಿ ಸಹ ಪಾಲಿಸಬೇಕು ಎಂದು ಗಡ್ಡ ಬೆಳೆಸಲು ಪ್ರೋತ್ಸಾಹಿಸುತ್ತಾರೆ.

1. ಗಡ್ಡವು ಮುಖದ ವಿಸ್ತರಸಿದ ಭಾಗವಾಗಿ ಕಾಣುತ್ತದೆ. ಇದರಿಂದಾಗಿ ಮುಖವು ಸ್ನಾಯುಗಳಿಂದ ಕೂಡಿದಂತೆ ಕಾಣುತ್ತದೆ. ಇದು ಮಹಿಳೆಯರನ್ನು ಸುಪ್ತವಾಗಿ ಆಕರ್ಷಿಸುತ್ತದೆ.

2. ಕೆಲವು ಸಂಶೋಧನೆಗಳ ಪ್ರಕಾರ ಗಡ್ಡವನ್ನು ಇಷ್ಟಪಡುವ ಮಹಿಳೆಯರ ತಂದೆ, ಅಜ್ಜ ಅಥವಾ ಆಕೆಯ ಆಪ್ತರಲ್ಲಿ ಯಾರಾದರೂ ಗಡ್ಡವನ್ನು ಹೊಂದಿದ್ದು ಆ ವ್ಯಕ್ತಿತ್ವವನ್ನು ಆಕೆ ತನ್ನ ಪುರುಷನಲ್ಲಿಯೂ ಕಾಣಬಯಸುತ್ತಾಳೆ. ಇದು ಗಡ್ಡವನ್ನು ಇಷ್ಟಪಡಲು ಪ್ರಮುಖವಾದ ಕಾರಣವಾಗಿದೆ.

3. ಗಡ್ಡವು ಪ್ರಬುದ್ಧತೆಯ ಸಂಕೇತ. ಬಹುತೇಕ ಮಹಿಳೆಯರು ಪ್ರಬುದ್ಧ ವ್ಯಕ್ತಿಯ ಜೊತೆಗೆ ಇರುವುದು ಸುರಕ್ಷಿತ ಎಂದು ಭಾವಿಸುತ್ತಾರೆ.

4. ಹಲವಾರು ಸಮೀಕ್ಷೆಗಳಲ್ಲಿ ಮಹಿಳೆಯರು ಗಡ್ಡವು ತಮ್ಮ ಕೆನ್ನೆಯ ತ್ವಚೆಯನ್ನು ತರಚುವ ಅನುಭವ ತಮಗೆ ಇಷ್ಟ, ಹಾಗಾಗಿ ನಾವು ಗಡ್ಡವನ್ನು ಇಷ್ಟಪಡುತ್ತೇವೆ ಎಂದು ತಿಳಿಸಿದ್ದಾರೆ.

5. ಕೆಲವು ಮಹಿಳೆಯರು ಚೆನ್ನಾಗಿ ಶೇವ್ ಮಾಡಿದ ಪುರುಷರನ್ನು ಹೆಣ್ಣಿನಂತೆ ಕಾಣುತ್ತಾನೆ ಎಂದು ತಿರಸ್ಕರಿಸುತ್ತಾರೆ.

6. ಗಡ್ಡ ಇರುವ ಮತ್ತು ಗಡ್ಡ ಇಲ್ಲದಿರುವ ವ್ಯಕ್ತಿಗಳಿಬ್ಬರನ್ನು ನೀವು ಹೋಲಿಸಿ ನೋಡಿದಾಗ ಗಡ್ಡ ಇರುವ ವ್ಯಕ್ತಿಯು ತುಂಬಾ ಸದೃಢನಾಗಿ ಕಾಣುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು