ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ.
ಅಪರಾಧ:-ಇತರರ ಆಸ್ತಿಯ ಮೇಲೆ (ಸಂಪತ್ತು, ಹಣ, ಭೂಮಿ, ಮನೆಗಳು, ಆಭರಣಗಳು) ಒಡೆತನವನ್ನು ತೆಗೆದುಕೊಳ್ಳಲು ಪ್ರಯತ್ನಿಸುವ ಜನರಿಗೆ ಈ ಶಿಕ್ಷೆಯನ್ನು ವಿಧಿಸಲಾಗುತ್ತದೆ.
ಶಿಕ್ಷೆ:- ತಮಿಸ್ರ ವಿಧಾನದಲ್ಲಿ ರಕ್ತ ಬರುವಂತೆ ಹೊಡೆಯುವುದು,ಬಿಸಿ ನೀರಿನಲ್ಲಿ ಹಾಕುವುದು ಮುಂತಾದವು.

ಅಪರಾಧ:-ಸಂಬಂಧದಲ್ಲಿ ತಮ್ಮ ಪಾಲುದಾರರನ್ನು ಮೋಸ ಮಾಡುವುದು ಗಂಡ ಹೆಂಡತಿಯನ್ನೂ ಅಥವಾ ಹೆಂಡತಿ ಗಂಡನನ್ನೂ ಕೊಲೆ ಮಾಡುವುದು,ಈ ಆಧುನಿಕ ಕಾಲದಲ್ಲಿ ಬಹುಪಾಲು ಜನರು ವಿಚ್ಚೇದನ ಹಾಗೂ ಅನೈತಿಕ ಸಂಭಂದ ಇಟ್ಟುಕೊಳ್ಳುವುದರಿಂದ ಈ ಶಿಕ್ಷೆಗೆ ಒಳಗಾಗುತ್ತಾರೆ,
ವಿಧಿಸುವ ಶಿಕ್ಷೆ :-ಇದೂ ಕೂಡ ತಮಿಸ್ರ ರೀತಿಯಲ್ಲೇ ಇರುತ್ತದೆ.ಬಿಸಿನೀರನ ಹೊಂಡದಲ್ಲಿ ಹಾಕುತ್ತಾರೆ,ಹಗ್ಗ ಕಟ್ಟಿ ಹಿಂಸಿಸಿ ಕಣ್ಣು ಕಿತ್ತುಹಾಕುತ್ತಾರೆ.
ಅಪರಾಧ :-ಇತರರ ಆಸ್ತಿ ಅಥವಾ ವಸ್ತುಗಳನ್ನು ಕದಿಯುವುದು ಹಾಗೂ ಅವರನ್ನುಹಿಂಸಿಸುವುದು
ವಿಧಿಸುವ ಶಿಕ್ಷೆ :-ರು ಆಕಾರದ ಸರ್ಪಗಳನ್ನು ಮೈ ಮೇಲೆ ಬಿಟ್ಟು ಕಚ್ಚಿಸಿ ಚಿತ್ರ ಹಿಂಸೆ ನೀಡಲಾಗುತ್ತದೆ.

ಅಪರಾಧ :-ಇತರರ ಆಸ್ತಿಯನ್ನು ನಾಶಮಾಡುವುದು, ಕಾನೂನುಬದ್ಧ ಉತ್ತರಾಧಿಕಾರಿಗಳನ್ನು ನಿರಾಕರಿಸುವುದು, ಉತ್ತರಾಧಿಕಾರ ಮತ್ತು ಇತರರ ಆಸ್ತಿಯನ್ನು ವಶಪಡಿಸಿಕೊಳ್ಳುವಿಕೆ, ಸ್ವಾಧೀನಕ್ಕಾಗಿ ಇತರರ ಆಸ್ತಿ ಮತ್ತು ಕುಟುಂಬವನ್ನು ಕ್ರೂರವಾಗಿ ನಾಶಪಡಿಸುವುದು,
ವಿಧಿಸುವ ಶಿಕ್ಷೆ :-ವಿಪರೀತ ವಿಷವಿರುವ ಹಾವುಗಳನ್ನು ಕಚ್ಚಿಸಿ ಚಿತ್ರ ಹಿಂಸೆ ಕೊಟ್ಟು ಸಾಯಿಸುವುದು.

ಅಪರಾಧ :-ಸಂತೋಷಕ್ಕಾಗಿ ಪ್ರಾಣಿಗಳನ್ನು ಕೊಲ್ಲುವುದು
ವಿಧಿಸುವ ಶಿಕ್ಷೆ :-ಆಪಾದಿತ ಆತ್ಮಗಳನ್ನು ಬೃಹತ್ ಕುದಿಯುವ ಪಾತ್ರೆಗಳಿಗೆ ಎಸೆಯುವುದು.
ಅಪರಾಧ :-ಧಾರ್ಮಿಕ ಆಚರಣೆಗಳನ್ನು ಉಲ್ಲಂಘಿಸುವುದು
ವಿಧಿಸುವ ಶಿಕ್ಷೆ :-ಪಾಪಿಗಳು ಸುಪ್ತಾವಸ್ಥೆಯನ್ನು ಬಿಡುವವರೆಗೂ ಚಾಕುಗಳಿಂದ ಸಿಡಿಸಿ ಆಸ್ಪಿಟ್ರಾ (ಚೂಪಾದ ಅಂಚುಗಳ ಕತ್ತಿ ಆಕಾರದ ಎಲೆಗಳು) ನಿಂದ ಮಾಡಿದ ಚಾವಟಿಗಳೊಂದಿಗೆ ಹೊಡೆದುರುಳಿಸಿ, ಇದೇ ಪ್ರಕ್ರಿಯೆಯನ್ನು ಪುನರಾವರ್ತಿಸುತ್ತಾರೆ.

ಅಪರಾಧ :-ತಮ್ಮ್ ಕರ್ತವ್ಯಗಳನ್ನು ಕಡೆಗಣಿಸಿ ಜನರನ್ನು ಹಿಂಸಿಸುವುದು,ಮುಗ್ಧ ಜನರನ್ನು ಶಿಕ್ಷಿಸುವುದು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡುವುದು
ವಿಧಿಸುವ ಶಿಕ್ಷೆ :-ಪಾಪಿಗಳನ್ನು ಭಾರಿ ದೊಡ್ಡ ದೊಡ್ಡ ಶಿಕ್ಷೆ ಕೊಡಲಾಗುತ್ತದೆ.ಪ್ರಾಣಿಗಳ ಪಾದಗಳ ಅಡಿಯಲ್ಲಿ ದೇಹವನ್ನು ಪುಡಿಮಾಡಲಾಗುತ್ತದೆ ಮತ್ತು ಪುನರಾವರ್ತಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…