ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ.
ಅಪರಾಧ:-ಇತರರ ಆಸ್ತಿಯ ಮೇಲೆ (ಸಂಪತ್ತು, ಹಣ, ಭೂಮಿ, ಮನೆಗಳು, ಆಭರಣಗಳು) ಒಡೆತನವನ್ನು ತೆಗೆದುಕೊಳ್ಳಲು ಪ್ರಯತ್ನಿಸುವ ಜನರಿಗೆ ಈ ಶಿಕ್ಷೆಯನ್ನು ವಿಧಿಸಲಾಗುತ್ತದೆ.
ಶಿಕ್ಷೆ:- ತಮಿಸ್ರ ವಿಧಾನದಲ್ಲಿ ರಕ್ತ ಬರುವಂತೆ ಹೊಡೆಯುವುದು,ಬಿಸಿ ನೀರಿನಲ್ಲಿ ಹಾಕುವುದು ಮುಂತಾದವು.

ಅಪರಾಧ:-ಸಂಬಂಧದಲ್ಲಿ ತಮ್ಮ ಪಾಲುದಾರರನ್ನು ಮೋಸ ಮಾಡುವುದು ಗಂಡ ಹೆಂಡತಿಯನ್ನೂ ಅಥವಾ ಹೆಂಡತಿ ಗಂಡನನ್ನೂ ಕೊಲೆ ಮಾಡುವುದು,ಈ ಆಧುನಿಕ ಕಾಲದಲ್ಲಿ ಬಹುಪಾಲು ಜನರು ವಿಚ್ಚೇದನ ಹಾಗೂ ಅನೈತಿಕ ಸಂಭಂದ ಇಟ್ಟುಕೊಳ್ಳುವುದರಿಂದ ಈ ಶಿಕ್ಷೆಗೆ ಒಳಗಾಗುತ್ತಾರೆ,
ವಿಧಿಸುವ ಶಿಕ್ಷೆ :-ಇದೂ ಕೂಡ ತಮಿಸ್ರ ರೀತಿಯಲ್ಲೇ ಇರುತ್ತದೆ.ಬಿಸಿನೀರನ ಹೊಂಡದಲ್ಲಿ ಹಾಕುತ್ತಾರೆ,ಹಗ್ಗ ಕಟ್ಟಿ ಹಿಂಸಿಸಿ ಕಣ್ಣು ಕಿತ್ತುಹಾಕುತ್ತಾರೆ.
ಅಪರಾಧ :-ಇತರರ ಆಸ್ತಿ ಅಥವಾ ವಸ್ತುಗಳನ್ನು ಕದಿಯುವುದು ಹಾಗೂ ಅವರನ್ನುಹಿಂಸಿಸುವುದು
ವಿಧಿಸುವ ಶಿಕ್ಷೆ :-ರು ಆಕಾರದ ಸರ್ಪಗಳನ್ನು ಮೈ ಮೇಲೆ ಬಿಟ್ಟು ಕಚ್ಚಿಸಿ ಚಿತ್ರ ಹಿಂಸೆ ನೀಡಲಾಗುತ್ತದೆ.

ಅಪರಾಧ :-ಇತರರ ಆಸ್ತಿಯನ್ನು ನಾಶಮಾಡುವುದು, ಕಾನೂನುಬದ್ಧ ಉತ್ತರಾಧಿಕಾರಿಗಳನ್ನು ನಿರಾಕರಿಸುವುದು, ಉತ್ತರಾಧಿಕಾರ ಮತ್ತು ಇತರರ ಆಸ್ತಿಯನ್ನು ವಶಪಡಿಸಿಕೊಳ್ಳುವಿಕೆ, ಸ್ವಾಧೀನಕ್ಕಾಗಿ ಇತರರ ಆಸ್ತಿ ಮತ್ತು ಕುಟುಂಬವನ್ನು ಕ್ರೂರವಾಗಿ ನಾಶಪಡಿಸುವುದು,
ವಿಧಿಸುವ ಶಿಕ್ಷೆ :-ವಿಪರೀತ ವಿಷವಿರುವ ಹಾವುಗಳನ್ನು ಕಚ್ಚಿಸಿ ಚಿತ್ರ ಹಿಂಸೆ ಕೊಟ್ಟು ಸಾಯಿಸುವುದು.

ಅಪರಾಧ :-ಸಂತೋಷಕ್ಕಾಗಿ ಪ್ರಾಣಿಗಳನ್ನು ಕೊಲ್ಲುವುದು
ವಿಧಿಸುವ ಶಿಕ್ಷೆ :-ಆಪಾದಿತ ಆತ್ಮಗಳನ್ನು ಬೃಹತ್ ಕುದಿಯುವ ಪಾತ್ರೆಗಳಿಗೆ ಎಸೆಯುವುದು.
ಅಪರಾಧ :-ಧಾರ್ಮಿಕ ಆಚರಣೆಗಳನ್ನು ಉಲ್ಲಂಘಿಸುವುದು
ವಿಧಿಸುವ ಶಿಕ್ಷೆ :-ಪಾಪಿಗಳು ಸುಪ್ತಾವಸ್ಥೆಯನ್ನು ಬಿಡುವವರೆಗೂ ಚಾಕುಗಳಿಂದ ಸಿಡಿಸಿ ಆಸ್ಪಿಟ್ರಾ (ಚೂಪಾದ ಅಂಚುಗಳ ಕತ್ತಿ ಆಕಾರದ ಎಲೆಗಳು) ನಿಂದ ಮಾಡಿದ ಚಾವಟಿಗಳೊಂದಿಗೆ ಹೊಡೆದುರುಳಿಸಿ, ಇದೇ ಪ್ರಕ್ರಿಯೆಯನ್ನು ಪುನರಾವರ್ತಿಸುತ್ತಾರೆ.

ಅಪರಾಧ :-ತಮ್ಮ್ ಕರ್ತವ್ಯಗಳನ್ನು ಕಡೆಗಣಿಸಿ ಜನರನ್ನು ಹಿಂಸಿಸುವುದು,ಮುಗ್ಧ ಜನರನ್ನು ಶಿಕ್ಷಿಸುವುದು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡುವುದು
ವಿಧಿಸುವ ಶಿಕ್ಷೆ :-ಪಾಪಿಗಳನ್ನು ಭಾರಿ ದೊಡ್ಡ ದೊಡ್ಡ ಶಿಕ್ಷೆ ಕೊಡಲಾಗುತ್ತದೆ.ಪ್ರಾಣಿಗಳ ಪಾದಗಳ ಅಡಿಯಲ್ಲಿ ದೇಹವನ್ನು ಪುಡಿಮಾಡಲಾಗುತ್ತದೆ ಮತ್ತು ಪುನರಾವರ್ತಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…