ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.. ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ ಉತ್ತರ ಸಿಗಲ್ಲ.
ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.
ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.
ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?
2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.

3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.