ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.. ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ ಉತ್ತರ ಸಿಗಲ್ಲ.
ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.
ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.
ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?
2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.

3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…