News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

3849

ನಮ್ಮ  ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ..              ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ  ಉತ್ತರ ಸಿಗಲ್ಲ.

ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.

ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು  ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.

ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?

  1. ಯಾರೇ ಆಗಲಿ ಕಷ್ಟಪಟ್ಟು ದುಡಿದು ಸಂಪಾದಿಸಿ ಜೀವನವನ್ನು ಹಾಯಾಗಿ ಕಳೆಯಬೇಕೆಂದು ಬಯಸುತ್ತಾರೆ. ಆದರೆ ಕೆಲವರು ಬಂಧು ಮಿತ್ರರಿಂದ ಸಾಲ ಮಾಡಿ ಅವರನ್ನು ವಂಚಿಸುತ್ತಾರೆ. ಎಲ್ಲಿ ಸಾಲಗಾರರು ತಮ್ಮ ಕಣ್ಣಿಗೆ ಬೀಳುತ್ತಾರೋ ಎಂದುಕೊಂಡು ತಲೆಮರೆಸಿಕೊಂಡು ತಿರುಗುತ್ತಿರುತ್ತಾರೆ. ಇದರಿಂದ ಜೀವನದಲ್ಲಿ ನೆಮ್ಮದಿ, ಸಂತೋಷ ಎಲ್ಲವೂ ದೂರವಾಗುತ್ತದೆ. ನಿತ್ಯ ಒತ್ತಡ, ಆತಂಕದಿಂದ ಬದುಕಬೇಕಾಗುತ್ತದೆ. ಹಾಗಾಗಿ ಆ ರೀತಿಯ ಮಸಸ್ಥಿತಿಯನ್ನು ಬಿಡಬೇಕು ಎಂದು ಗರುಡ ಪುರಾಣ ಹೇಳುತ್ತದೆ.

2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.


3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಉಪಯುಕ್ತ ಮಾಹಿತಿ

    ನೀವು ಎಷ್ಟುತೂಕ ಇದ್ದೀರಿ ..? ಹಾಗಾದ್ರೆ ನೀವು ದಿನನಿತ್ಯ ಎಷ್ಟು ಲೀ ನೀರು ಕುಡಿಯಬೇಕು ಗೊತ್ತಾ ..? ತಿಳಿಯಲು ಈ ಲೇಖನ ಓದಿ…

    ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ರಾಜಕೀಯ

    ಕಾಂಗ್ರೆಸ್ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

    ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…