ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.. ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ ಉತ್ತರ ಸಿಗಲ್ಲ.
ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.
ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.
ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?
2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.

3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ