ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.
ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…