ಸುದ್ದಿ

ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

622

ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು.


ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ ಇಡೀ ಘಟನೆ ದಾಖಲಾಗಿದೆ. ದಾಳಿ ಮಾಡಿದ ಮೂವರ ಪೈಕಿ ಇಬ್ಬರು ಹೆಲ್ಮೆಟ್ ಧರಿಸಿದ್ದರಿಂದ ಅವರ ಮುಖ ಕಾಣಿಸಿಲ್ಲ. ಇನ್ನೊಬ್ಬನ ಮುಖ ಸ್ಪಷ್ಟವಾಗಿ ಗೋಚರಿಸಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಕ್ ಟಾಕ್ ಖಾತೆ, ಪೋನ್ ಕಾಲ್ ಲಿಸ್ಟ್ ಗಳನ್ನು ಪರಿಶೀಲಿಸುತ್ತಿದ್ದು, ದಾಳಿ ಮಾಡಿದವರನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.