ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ.

ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ.

ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆರ್ಥಿಕ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರಲಿ.

ಅನಾರೋಗ್ಯದಿಂದ ಅಧಿಕ ಖರ್ಚುವೆಚ್ಚ.ವ್ಯಾಪಾರಿಗಳಿಗೆ ಉತ್ತಮ ಧನಲಾಭ. ಹಣಕಾಸಿನ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರುವುದು ಅತೀ ಅವಶ್ಯಕ.

ದೂರದ ಪ್ರಯಾಣ ಇರಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಆತಂಕ. ಸಂಗಾತಿಯ ಆಸೆಗಳನ್ನು ನೆರವೆರಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಇರಲಿದೆ. ಪ್ರೀತಿಪಾತ್ರರ ಜತೆ ಉತ್ತಮ ಸಮಯ ಕಳೆಯುತ್ತೀರಿ. ಹಣಕಾಸಿನ ಬಗೆಗಿನ ಕಾಳಜಿ ಜೊತೆಗೆ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ.

ರಿಯಲ್’ಎಸ್ಟೇಟ್ ವ್ಯವಹಾರದಲ್ಲಿ ಅಧಿಕ ಲಾಭ. ಆದಾಯ ಹೆಚ್ಚಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ.

ಸಂತಾನ ಭಾಗ್ಯದಿಂದ ಹೆಚ್ಚಿನ ಸಂತೋಷ ಸಿಗಲಿದೆ. ವಿವಾಹದ ಮಾತುಕತೆಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ. ವಿವಾಹಕ್ಕೆ ಅಡ್ಡಿ ಆತಂಕಗಳು ಕಾಡಲಿವೆ.

ಶುಭ ಕಾರ್ಯಗಳಿಗಾಗಿ ಓಡಾಟ. ಅಧಿಕ ಖರ್ಚು ಇರಲಿದೆ ಹಾಗಾಗಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ. ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಕಡೆಯಿಂದ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳು ಯಶಸ್ಸು ಸಾಧಿಸುತ್ತವೆ.

ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹ.ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಿರಿಯರೊಬ್ಬರ ಮಧ್ಯಪ್ರವೇಶದಿಂದ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ. ಸಹಕಾರದಿಂದ ಕಾರ್ಯಸಿದ್ಧಿ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿವೆ.ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಸಂತಾನ ಭಾಗ್ಯದಿಂದ ಸಂತಸ. ಬದುಕಿನಲ್ಲಿ ನಿರಾಸಕ್ತಿ ಬುದ್ಧಿಯ ಅಸ್ಥಿರತೆ ಇರಲಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ. ಕೆಲಸದ ಕಾರಣಗಳಿಂದ ನೀವು ಕುಟುಂಬದಿಂದ ದೂರಹೋಗಬೇಕಾದೀತು.ಕೆಲವು ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರ ಇರಲಿ.

ಉದ್ಯೋಗಸ್ಥರಲ್ಲಿ ಸ್ಥಾನ ಬದಲಾವಣೆ. ನೂತನ ವ್ಯಾಪಾರ ಮಾಡಲು ಇದು ಸಕಾಲ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪಕರಣಗಳನ್ನು ಖರೀದಿ ಮಾಡಲಿದ್ದೀರಿ.ಶುಭ ವಾರ್ತೆ ಬರಲಿದೆ. ಆತ್ಮೀಯ ಗೆಳೆಯರಿಂದ ಬೆಂಬಲ.

ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದ ಬಗ್ಗೆ ಜಾಗ್ರತೆ. ಕೌಟುಂಬಿಕ ಜೀವನದಲ್ಲಿ ಶಾಂತಿ ಕಾಪಾಡಿಕೊಂಡು ವಾಗ್ವಾದಗಳಿಂದ ದೂರವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…