ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ.
ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ.
ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆರ್ಥಿಕ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರಲಿ.
ಅನಾರೋಗ್ಯದಿಂದ ಅಧಿಕ ಖರ್ಚುವೆಚ್ಚ.ವ್ಯಾಪಾರಿಗಳಿಗೆ ಉತ್ತಮ ಧನಲಾಭ. ಹಣಕಾಸಿನ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರುವುದು ಅತೀ ಅವಶ್ಯಕ.
ದೂರದ ಪ್ರಯಾಣ ಇರಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಆತಂಕ. ಸಂಗಾತಿಯ ಆಸೆಗಳನ್ನು ನೆರವೆರಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಇರಲಿದೆ. ಪ್ರೀತಿಪಾತ್ರರ ಜತೆ ಉತ್ತಮ ಸಮಯ ಕಳೆಯುತ್ತೀರಿ. ಹಣಕಾಸಿನ ಬಗೆಗಿನ ಕಾಳಜಿ ಜೊತೆಗೆ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ.
ರಿಯಲ್’ಎಸ್ಟೇಟ್ ವ್ಯವಹಾರದಲ್ಲಿ ಅಧಿಕ ಲಾಭ. ಆದಾಯ ಹೆಚ್ಚಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ.
ಸಂತಾನ ಭಾಗ್ಯದಿಂದ ಹೆಚ್ಚಿನ ಸಂತೋಷ ಸಿಗಲಿದೆ. ವಿವಾಹದ ಮಾತುಕತೆಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ. ವಿವಾಹಕ್ಕೆ ಅಡ್ಡಿ ಆತಂಕಗಳು ಕಾಡಲಿವೆ.
ಶುಭ ಕಾರ್ಯಗಳಿಗಾಗಿ ಓಡಾಟ. ಅಧಿಕ ಖರ್ಚು ಇರಲಿದೆ ಹಾಗಾಗಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ. ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಕಡೆಯಿಂದ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳು ಯಶಸ್ಸು ಸಾಧಿಸುತ್ತವೆ.
ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹ.ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಿರಿಯರೊಬ್ಬರ ಮಧ್ಯಪ್ರವೇಶದಿಂದ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ. ಸಹಕಾರದಿಂದ ಕಾರ್ಯಸಿದ್ಧಿ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿವೆ.ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.
ಸಂತಾನ ಭಾಗ್ಯದಿಂದ ಸಂತಸ. ಬದುಕಿನಲ್ಲಿ ನಿರಾಸಕ್ತಿ ಬುದ್ಧಿಯ ಅಸ್ಥಿರತೆ ಇರಲಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ. ಕೆಲಸದ ಕಾರಣಗಳಿಂದ ನೀವು ಕುಟುಂಬದಿಂದ ದೂರಹೋಗಬೇಕಾದೀತು.ಕೆಲವು ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರ ಇರಲಿ.
ಉದ್ಯೋಗಸ್ಥರಲ್ಲಿ ಸ್ಥಾನ ಬದಲಾವಣೆ. ನೂತನ ವ್ಯಾಪಾರ ಮಾಡಲು ಇದು ಸಕಾಲ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪಕರಣಗಳನ್ನು ಖರೀದಿ ಮಾಡಲಿದ್ದೀರಿ.ಶುಭ ವಾರ್ತೆ ಬರಲಿದೆ. ಆತ್ಮೀಯ ಗೆಳೆಯರಿಂದ ಬೆಂಬಲ.
ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದ ಬಗ್ಗೆ ಜಾಗ್ರತೆ. ಕೌಟುಂಬಿಕ ಜೀವನದಲ್ಲಿ ಶಾಂತಿ ಕಾಪಾಡಿಕೊಂಡು ವಾಗ್ವಾದಗಳಿಂದ ದೂರವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…