ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ.

ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ.

ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆರ್ಥಿಕ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರಲಿ.

ಅನಾರೋಗ್ಯದಿಂದ ಅಧಿಕ ಖರ್ಚುವೆಚ್ಚ.ವ್ಯಾಪಾರಿಗಳಿಗೆ ಉತ್ತಮ ಧನಲಾಭ. ಹಣಕಾಸಿನ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರುವುದು ಅತೀ ಅವಶ್ಯಕ.

ದೂರದ ಪ್ರಯಾಣ ಇರಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಆತಂಕ. ಸಂಗಾತಿಯ ಆಸೆಗಳನ್ನು ನೆರವೆರಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಇರಲಿದೆ. ಪ್ರೀತಿಪಾತ್ರರ ಜತೆ ಉತ್ತಮ ಸಮಯ ಕಳೆಯುತ್ತೀರಿ. ಹಣಕಾಸಿನ ಬಗೆಗಿನ ಕಾಳಜಿ ಜೊತೆಗೆ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ.

ರಿಯಲ್’ಎಸ್ಟೇಟ್ ವ್ಯವಹಾರದಲ್ಲಿ ಅಧಿಕ ಲಾಭ. ಆದಾಯ ಹೆಚ್ಚಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ.

ಸಂತಾನ ಭಾಗ್ಯದಿಂದ ಹೆಚ್ಚಿನ ಸಂತೋಷ ಸಿಗಲಿದೆ. ವಿವಾಹದ ಮಾತುಕತೆಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ. ವಿವಾಹಕ್ಕೆ ಅಡ್ಡಿ ಆತಂಕಗಳು ಕಾಡಲಿವೆ.

ಶುಭ ಕಾರ್ಯಗಳಿಗಾಗಿ ಓಡಾಟ. ಅಧಿಕ ಖರ್ಚು ಇರಲಿದೆ ಹಾಗಾಗಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ. ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಕಡೆಯಿಂದ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳು ಯಶಸ್ಸು ಸಾಧಿಸುತ್ತವೆ.

ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹ.ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಿರಿಯರೊಬ್ಬರ ಮಧ್ಯಪ್ರವೇಶದಿಂದ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ. ಸಹಕಾರದಿಂದ ಕಾರ್ಯಸಿದ್ಧಿ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿವೆ.ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಸಂತಾನ ಭಾಗ್ಯದಿಂದ ಸಂತಸ. ಬದುಕಿನಲ್ಲಿ ನಿರಾಸಕ್ತಿ ಬುದ್ಧಿಯ ಅಸ್ಥಿರತೆ ಇರಲಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ. ಕೆಲಸದ ಕಾರಣಗಳಿಂದ ನೀವು ಕುಟುಂಬದಿಂದ ದೂರಹೋಗಬೇಕಾದೀತು.ಕೆಲವು ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರ ಇರಲಿ.

ಉದ್ಯೋಗಸ್ಥರಲ್ಲಿ ಸ್ಥಾನ ಬದಲಾವಣೆ. ನೂತನ ವ್ಯಾಪಾರ ಮಾಡಲು ಇದು ಸಕಾಲ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪಕರಣಗಳನ್ನು ಖರೀದಿ ಮಾಡಲಿದ್ದೀರಿ.ಶುಭ ವಾರ್ತೆ ಬರಲಿದೆ. ಆತ್ಮೀಯ ಗೆಳೆಯರಿಂದ ಬೆಂಬಲ.

ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದ ಬಗ್ಗೆ ಜಾಗ್ರತೆ. ಕೌಟುಂಬಿಕ ಜೀವನದಲ್ಲಿ ಶಾಂತಿ ಕಾಪಾಡಿಕೊಂಡು ವಾಗ್ವಾದಗಳಿಂದ ದೂರವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.