ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ.

ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ.

ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆರ್ಥಿಕ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರಲಿ.

ಅನಾರೋಗ್ಯದಿಂದ ಅಧಿಕ ಖರ್ಚುವೆಚ್ಚ.ವ್ಯಾಪಾರಿಗಳಿಗೆ ಉತ್ತಮ ಧನಲಾಭ. ಹಣಕಾಸಿನ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರುವುದು ಅತೀ ಅವಶ್ಯಕ.

ದೂರದ ಪ್ರಯಾಣ ಇರಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಆತಂಕ. ಸಂಗಾತಿಯ ಆಸೆಗಳನ್ನು ನೆರವೆರಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಇರಲಿದೆ. ಪ್ರೀತಿಪಾತ್ರರ ಜತೆ ಉತ್ತಮ ಸಮಯ ಕಳೆಯುತ್ತೀರಿ. ಹಣಕಾಸಿನ ಬಗೆಗಿನ ಕಾಳಜಿ ಜೊತೆಗೆ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ.

ರಿಯಲ್’ಎಸ್ಟೇಟ್ ವ್ಯವಹಾರದಲ್ಲಿ ಅಧಿಕ ಲಾಭ. ಆದಾಯ ಹೆಚ್ಚಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ.

ಸಂತಾನ ಭಾಗ್ಯದಿಂದ ಹೆಚ್ಚಿನ ಸಂತೋಷ ಸಿಗಲಿದೆ. ವಿವಾಹದ ಮಾತುಕತೆಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ. ವಿವಾಹಕ್ಕೆ ಅಡ್ಡಿ ಆತಂಕಗಳು ಕಾಡಲಿವೆ.

ಶುಭ ಕಾರ್ಯಗಳಿಗಾಗಿ ಓಡಾಟ. ಅಧಿಕ ಖರ್ಚು ಇರಲಿದೆ ಹಾಗಾಗಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ. ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಕಡೆಯಿಂದ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳು ಯಶಸ್ಸು ಸಾಧಿಸುತ್ತವೆ.

ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹ.ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಿರಿಯರೊಬ್ಬರ ಮಧ್ಯಪ್ರವೇಶದಿಂದ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ. ಸಹಕಾರದಿಂದ ಕಾರ್ಯಸಿದ್ಧಿ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿವೆ.ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಸಂತಾನ ಭಾಗ್ಯದಿಂದ ಸಂತಸ. ಬದುಕಿನಲ್ಲಿ ನಿರಾಸಕ್ತಿ ಬುದ್ಧಿಯ ಅಸ್ಥಿರತೆ ಇರಲಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ. ಕೆಲಸದ ಕಾರಣಗಳಿಂದ ನೀವು ಕುಟುಂಬದಿಂದ ದೂರಹೋಗಬೇಕಾದೀತು.ಕೆಲವು ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರ ಇರಲಿ.

ಉದ್ಯೋಗಸ್ಥರಲ್ಲಿ ಸ್ಥಾನ ಬದಲಾವಣೆ. ನೂತನ ವ್ಯಾಪಾರ ಮಾಡಲು ಇದು ಸಕಾಲ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪಕರಣಗಳನ್ನು ಖರೀದಿ ಮಾಡಲಿದ್ದೀರಿ.ಶುಭ ವಾರ್ತೆ ಬರಲಿದೆ. ಆತ್ಮೀಯ ಗೆಳೆಯರಿಂದ ಬೆಂಬಲ.

ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದ ಬಗ್ಗೆ ಜಾಗ್ರತೆ. ಕೌಟುಂಬಿಕ ಜೀವನದಲ್ಲಿ ಶಾಂತಿ ಕಾಪಾಡಿಕೊಂಡು ವಾಗ್ವಾದಗಳಿಂದ ದೂರವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.