ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು
ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..
ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.
ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.
ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.
ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.
ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.
ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.
ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.
ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.
ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.
ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…