ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.

ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.