ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.

ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…